ಜ್ಞಾನಿಗಳ ಗೌರವ ದೇವರಿಗೂ ಪ್ರಿಯ: ಕೃಷ್ಣಾಪುರ ಸ್ವಾಮೀಜಿ
Summary by Mangalorean.com
1 Articles
1 Articles
ಜ್ಞಾನಿಗಳ ಗೌರವ ದೇವರಿಗೂ ಪ್ರಿಯ: ಕೃಷ್ಣಾಪುರ ಸ್ವಾಮೀಜಿ
ಜ್ಞಾನಿಗಳ ಗೌರವ ದೇವರಿಗೂ ಪ್ರಿಯ: ಕೃಷ್ಣಾಪುರ ಸ್ವಾಮೀಜಿ ಉಡುಪಿ: ಜ್ಞಾನಿಗಳಿಗೆ ಪರಮಾತ್ಮ, ಪರಮಾತ್ಮನಿಗೆ ಜ್ಞಾನಿಗಳು ಪ್ರಿಯರಾಗಿದ್ದು ಜ್ಞಾನಿಗಳ ಗೌರವ ದೇವರಿಗೂ ಸಲ್ಲುತ್ತದೆ ಎಂದು ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು ಹೇಳಿದ್ದಾರೆ. ಅವರು ಬೆಂಗಳೂರಿನ ಅಗ್ರಹಾರ ನಾರಾಯಣ ತಂತ್ರಿ ಟ್ರಸ್ಟ್ ವತಿಯಿಂದ ಉಡುಪಿ ರಥಬೀದಿಯ ಶ್ರೀಕೃಷ್ಣ ಸಭಾ ಮಂದಿರದಲ್ಲಿ ಅಗ್ರಹಾರ ನಾರಾಯಣ ತಂತ್ರಿಗಳ ಸುವರ್ಣ ಸಂಸ್ಮರಣೆ ಕಾರ್ಯಕ್ರಮದಲ್ಲಿ ಶನಿವಾರ ಆಶೀರ್ವಚನ ನೀಡಿದರು. ನಿಯಮದಲ್ಲಿ ಬದುಕಿದ ಧರ್ಮಿಷ್ಠರಿಗೆ ಆಯ್ಕೆಗಳು ಕಡಿಮೆ, ಅಧರ್ಮಿಷ್ಠರಿಗೆ ಆಯ್ಕೆಗಳು …
Coverage Details
Total News Sources1
Leaning Left0Leaning Right0Center0Last UpdatedBias DistributionNo sources with tracked biases.
Bias Distribution
- There is no tracked Bias information for the sources covering this story.
Factuality
To view factuality data please Upgrade to Premium