ನಗರ ಪ್ರಾಧಿಕಾರದ ಕೃಷಿ ವಲಯ, ಅವೈಜ್ಞಾನಿಕ ಉದ್ದೇಶಿತ ರಸ್ತೆ ಸಹಿತ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಕರಡು ಅಧಿಸೂಚನೆ ಪ್ರಕಟ : ಯಶ್ಪಾಲ್ ಸುವರ್ಣ
Summary by Mangalorean.com
1 Articles
1 Articles
All
Left
Center
Right
ನಗರ ಪ್ರಾಧಿಕಾರದ ಕೃಷಿ ವಲಯ, ಅವೈಜ್ಞಾನಿಕ ಉದ್ದೇಶಿತ ರಸ್ತೆ ಸಹಿತ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಕರಡು ಅಧಿಸೂಚನೆ ಪ್ರಕಟ : ಯಶ್ಪಾಲ್ ಸುವರ್ಣ
ನಗರ ಪ್ರಾಧಿಕಾರದ ಕೃಷಿ ವಲಯ, ಅವೈಜ್ಞಾನಿಕ ಉದ್ದೇಶಿತ ರಸ್ತೆ ಸಹಿತ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಕರಡು ಅಧಿಸೂಚನೆ ಪ್ರಕಟ : ಯಶ್ಪಾಲ್ ಸುವರ್ಣ ಉಡುಪಿ: ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ವಾಸವಿರುವ ಸಾರ್ವಜನಿಕರಿಗೆ ಮನೆ ನಿರ್ಮಾಣಕ್ಕೆ ಇದ್ದ ಹಲವಾರು ತೊಡಕುಗಳನ್ನು ನಿವಾರಿಸುವ ನಿಟ್ಟಿನಲ್ಲಿ ಕರ್ನಾಟಕ ಸರಕಾರದ ನಗರಾಭಿವೃದ್ಧಿ ಇಲಾಖೆ ಕರಡು ಅಧಿಸೂಚನೆಯನ್ನು ಹೊರಡಿಸಿದೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ. ಈ ಕರಡು ಅಧಿಸೂಚನೆಯಲ್ಲಿ ಕೃಷಿ ವಲಯದಲ್ಲಿ ಮನೆ ನಿರ್ಮಾಣದ ಉದ್ದೇಶಕ್ಕೆ ನಿಗದಿ ಪಡಿಸಿದ್ದ 11.1.2023 ರ […] T…
Coverage Details
Total News Sources1
Leaning Left0Leaning Right0Center0Last UpdatedBias DistributionNo sources with tracked biases.
Bias Distribution
- There is no tracked Bias information for the sources covering this story.
Factuality
To view factuality data please Upgrade to Premium
Ownership
To view ownership data please Upgrade to Vantage