Published • loading... • Updated
ಉಡುಪಿ: ಹಿರಿಯ ಪತ್ರಕರ್ತ ಗಣೇಶ್ ಪ್ರಭು ನಿಧನ
Summary by Mangalorean.com
1 Articles
1 Articles
ಉಡುಪಿ: ಹಿರಿಯ ಪತ್ರಕರ್ತ ಗಣೇಶ್ ಪ್ರಭು ನಿಧನ
ಉಡುಪಿ: ಹಿರಿಯ ಪತ್ರಕರ್ತ ಗಣೇಶ್ ಪ್ರಭು ನಿಧನ ಉಡುಪಿ: ಹಿರಿಯ ಪತ್ರಕರ್ತ ಗಣೇಶ್ ಪ್ರಭು(61) ಅಲ್ಪಕಾಲದ ಅಸೌಖ್ಯದಿಂದ ಎ.19ರಂದು ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾದರು. ಮಣಿಪಾಲದಿಂದ ಪ್ರಕಟಗೊಳ್ಳುತ್ತಿದ್ದ ಮಾರ್ನಿಂಗ್ ನ್ಯೂಸ್ ಆಂಗ್ಲ ಪತ್ರಿಕೆ, ದಿ ಹಿಂದು ಪತ್ರಿಕೆಯ ಉಡುಪಿ ಜಿಲ್ಲಾ ವರದಿಗಾರರಾಗಿ 21 ವರ್ಷಗಳ ಕಾಲ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದಿದ್ದರು. ಬಳಿಕ ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ ಪತ್ರಿಕೆಯ ಹಿರಿಯ ಉಪಸಂಪಾದಕರಾಗಿಯೂ ಅವರು ಕಾರ್ಯ ನಿರ್ವಹಿಸಿದ್ದರು. ಇವರ ನಿಧನಕ್ಕೆ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ […] …
Coverage Details
Total News Sources1
Leaning Left0Leaning Right0Center0Last UpdatedBias DistributionNo sources with tracked biases.
Bias Distribution
- There is no tracked Bias information for the sources covering this story.
Factuality
To view factuality data please Upgrade to Premium
