You are connecting from Lake Geneva Public Library, please login or register to take advantage of your institution's Ground News Plan.
Published 2 days ago • loading... • Updated 2 days ago
ದ್ವೇಷ ಭಾಷಣ ಪ್ರಕರಣ: ಶಾಸಕ ಯಶ್ಪಾಲ್ ಸುವರ್ಣರಿಗೆ ನೋಟಿಸ್ ನೀಡಿದ ನಗರ ಠಾಣೆ ಪೊಲೀಸರು
Summary by Mangalorean.com
ದ್ವೇಷ ಭಾಷಣ ಪ್ರಕರಣ: ಶಾಸಕ ಯಶ್ಪಾಲ್ ಸುವರ್ಣರಿಗೆ ನೋಟಿಸ್ ನೀಡಿದ ನಗರ ಠಾಣೆ ಪೊಲೀಸರು ಉಡುಪಿ: ದ್ವೇಷ ಭಾಷಣ ಆರೋಪದಡಿ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಬೆನ್ನಲ್ಲೇ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರಿಗೆ ನಗರ ಪೊಲೀಸ್ ಠಾಣೆಯ ಠಾಣಾಧಿಕಾರಿ ಶಾಸಕರ ನಿವಾಸಕ್ಕೆ ತೆರಳಿ ನೋಟಿಸ್ ನೀಡಿದ್ದು ಶಾಸಕರು ಅದನ್ನು ಬುಧವಾರ ಸ್ವೀಕರಿಸಿದರು. ಮೊದಲು ತಾಲೂಕು ಕಚೇರಿ ಬಳಿಯ ಶಾಸಕರ ಕಚೇರಿಗೆ ಪೋಲಿಸರು ಬರುವುದಾಗಿ ಮಾಹಿತಿ ಇದ್ದು ಕಚೇರಿಗೆ ಆಗಮಿಸಿದ ಶಾಸಕ ಯಶ್ಪಾಲ್ ಸುವರ್ಣ […] The post ದ್ವೇಷ ಭಾಷಣ ಪ್ರಕರಣ: ಶಾಸಕ ಯಶ್ಪಾಲ್ ಸುವರ್ಣರಿಗೆ ನೋಟಿಸ್ ನೀಡಿದ ನಗರ ಠಾಣೆ ಪೊಲೀಸರು appeared first on Mangalorean.com.
This story is only covered by news sources that have yet to be evaluated by the independent media monitoring agencies we use to assess the quality and reliability of news outlets on our platform. Learn more here.