You are connecting from Lake Geneva Public Library, please login or register to take advantage of your institution's Ground News Plan.
Published 2 days ago • loading... • Updated 2 days ago
ಕಾವೇರಿ ಮೀಸಲು ಅರಣ್ಯ ಪ್ರದೇಶದಲ್ಲಿ ಶೂಟೌಟ್ ಪ್ರಕರಣ: ಉನ್ನತ ಮಟ್ಟದ ತನಿಖೆಗೆ ಕಥೊಲಿಕ್ ಸಭಾ ಒತ್ತಾಯ
Summary
ಕಾವೇರಿ ಮೀಸಲು ಅರಣ್ಯ ಪ್ರದೇಶದಲ್ಲಿ ಶೂಟೌಟ್ ಪ್ರಕರಣ: ಉನ್ನತ ಮಟ್ಟದ ತನಿಖೆಗೆ ಕಥೊಲಿಕ್ ಸಭಾ ಒತ್ತಾಯ ಉಡುಪಿ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಚಿಕ್ಕಲ್ಲೂರು ಮೀಸಲು ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಗುಂಡು ಹಾರಿಸಿದ ಪರಿಣಾಮ ಮೂವರು ಮೃತಪಟ್ಟಿರುವ ಪ್ರಕರಣ ಕ್ರೈಸ್ತ ಸಮುದಾಯಕ್ಕೆ ತೀವ್ರ ಆಘಾತ ಉಂಟು ಮಾಡಿದ್ದು ಇದರ ಕುರಿತು ರಾಜ್ಯ ಸರಕಾರ ಸೂಕ್ತವಾದ ತನಿಖೆ ನಡೆಸಿ ಸಮುದಾಯಕ್ಕೆ ನ್ಯಾಯ ಒದಗಿಸುವ ಕೆಲಸ ನಡೆಸಬೇಕು ಎಂದು ಕಥೊಲಿಕ್ ಸಭಾ ಉಡುಪಿ ಪ್ರದೇಶ ಅಧ್ಯಕ್ಷರಾದ ಮೆಲ್ವಿನ್ […] The post ಕಾವೇರಿ ಮೀಸಲು ಅರಣ್ಯ ಪ್ರದೇಶದಲ್ಲಿ ಶೂಟೌಟ್ ಪ್ರಕರಣ: ಉನ್ನತ ಮಟ್ಟದ ತನಿಖೆಗೆ ಕಥೊಲಿಕ್ ಸಭಾ ಒತ್ತಾಯ appeared first on Mangalorean.com.
This story is only covered by news sources that have yet to be evaluated by the independent media monitoring agencies we use to assess the quality and reliability of news outlets on our platform. Learn more here.